ಸಿಟಿ ರವಿ, ಬಿಜೆಪಿ ನಾಯಕ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ ನಾಯಕರ ಭಾವನಾತ್ಮಕ ಸಹೋದರು ಎಂದು ರವಿ ಹೇಳಿದರು.