ಮಾಜಿ ಶಾಸಕ ಕೆಎಸ್ ಲಿಂಗೇಶ್ ಪತ್ರಿಕಾ ಗೋಷ್ಟಿ

ಅದರೆ, ಅಧಿಕಾರಿಗಳು ಯಾವುದೇ ತಪ್ಪನ್ನು ಮಾಡದ ಮತ್ತು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿರುವ ಹೆಚ್ ಡಿ ರೇವಣ್ಣರನ್ನು ವಿನಾಕಾರಣ ಬಂಧಿಸಿದೆ ಎಂದು ಲಿಂಗೇಶ್ ಹೇಳಿದರು. ಕೆ ಆರ್ ನಗರದ ಶಾಸಕರ ಚಿತಾವಣೆ ಮೇರೆಗೆ ರೇವಣ್ಣರನ್ನು ಹಣಿಯಲು ಬಂಧಿಸಲಾಗಿದೆ ಎಂದು ಮಾಜಿ ಶಾಸಕ ಹೇಳಿದರು. ರೇವಣ್ಣ ತಮ್ಮ ತಂದೆ-ತಾಯಿ ಅರೋಗ್ಯ ವಿಚಾರಿಸಲು ದೇವೇಗೌಡರ ಮನೆಗೆ ಹೋಗಿದ್ದರೇ ಹೊರತು ಅವರ ಮನೆಯಲ್ಲಿ ಅವಿತು ಕೂತಿರಲಿಲ್ಲ ಎಂದು ಲಿಂಗೇಶ್ ಹೇಳಿದರು.