ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮತ್ತು ಹೈಕಮಾಂಡ್ ಜೊತೆ ಮಾತಾಡಿ ಗೋವಿಂದರಾಜನಗರದ ಟಿಕೆಟ್ ಅನ್ನು ತಮ್ಮ ಮಗ ಅರುಣ್ ಸೋಮಣ್ಣಗೆ ನೀಡುವಂತೆ ಒತ್ತಾಯಿಸುವುದಾಗಿ ಹೇಳುತ್ತಾರೆ.