ಸಿಟಿ ರವಿ, ಬಿಜೆಪಿ ನಾಯಕ

ವಿದ್ಯುತ್ ಕಡಿತ ಇಲ್ಲ ಎಂದಿದ್ದ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಮಾಡುತ್ತಿದೆ, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ, ರಾಜ್ಯದೆಲ್ಲೆಡೆ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಮತ್ತು ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕೆ ಜಾತಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ ಎಂದು ಸಿಟಿ ರವಿ ಹೇಳಿದರು.