ಬೇಳೂರು ಗೋಪಾಲಕೃಷ್ಣ, ಶಾಸಕ

ಮಳೆಯ ತೀವ್ರ ಅಭಾವದ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಲೇಬೇಕಿದೆ. ಮಲೆನಾಡು ಭಾಗದಲ್ಲೇ ಶೇಕಡ 40ರಷ್ಟು ಮಾತ್ರ ಮಳೆಯಾಗಿದೆ. ಶರಾವತಿ ಡ್ಯಾಂನಲ್ಲಿ ನೀರಿಲ್ಲ, ವಿದ್ಯುತ್ ಉತ್ಪಾದನೆ ಫೆಬ್ರುವರಿ-ಮಾರ್ಚ್ ವರೆಗೆ ಮಾತ್ರ ಆಗಬಹುದು. ಹಾಗಾಗಿ ಲೋಡ್ ಶೆಡ್ಡಿಂಗ್ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಗೋಪಾಲಕೃಷ್ಣ ಹೇಳಿದರು.