ಸವದಿ ಮತ್ತು ಶೆಟ್ಟರ್ ಅವರಲ್ಲದೆ, ಬೇರೆ ಕೆಲ ನಾಯಕರು ಬಿಜೆಪಿಯಲ್ಲಿ ತಮ್ಮ ಸ್ಥಾನಮಾನಗಳನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಶಿವಕುಮಾರ್ ಹೇಳಿದರು.