ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಡಾ ಬಿಅರ್ ಅಂಬೇಡ್ಕರ್ ಅವರು ಹೇಳಿರುವ ಪ್ರಕಾರ ಸಮಾಜದ ಸೇವೆ ಮಾಡಲಿಚ್ಛಿಸುವ ವ್ಯಕ್ತಿ ಮಾತ್ರ ಮಹಾನ್ ಅನಿಸಿಕೊಳ್ಳುತ್ತಾನೆ, ಪ್ರಭಾವಿ ಮತ್ತು ಸ್ವಾಭಿಮಾನಿ ವ್ಯಕ್ತಿಯಾಗಿದ್ದ ಪ್ರಸಾದ್ ನಮ್ಮ ನಡುವಿನ ಒಬ್ಬ ಶ್ರೇಷ್ಠ ರಾಜಕಾರಣಿಯಾಗಿದ್ದರು ಎಂದು ಯಡಿಯೂರಪ್ಪ ಹೇಳಿದರು.