ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ಹಂತಿ ರಾಶಿ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷರಾದ ದೇವೇಂದ್ರ ಗೋನಾಳ ಜಮೀನಿನಲ್ಲಿ ಹಂತಿ ರಾಶಿ ಮಾಡಲಾಯಿತು.