ನಿನ್ನೆ ಮೊನ್ನೆ ಬಂದವರೆಲ್ಲ ಪಕ್ಷದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಟಿ ದೇವೇಗೌಡ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ತಾನ್ಯಾಕೆ ನಿನ್ನೆ ಮೊನ್ನೆ ಬಂದವನಾದೇನು? ಓಕೆ ಸರಿ, ತನು ಪಕ್ಷಕ್ಕೆ ಹೊಸಬ ಅಂತಾದ್ರೆ ಹಳಬರಾಗಿರುವವರು ಪಕ್ಷ ಸಂಘಟನೆಗೆ ಮುಂದೆ ಬಂದರೆ, ನಿನ್ನೆ ಮೊನ್ನೆ ಬಂದವರು ಅವರ ಹಿಂದೆ ಕೂರುತ್ತೇವೆ ಎಂದು ಹೇಳಿದರು.