ಅವತ್ತು ಮೈಸೂರಿಗೆ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಂದೀಪ್ ಸಿಂಗ್ ಸುರ್ಜೆವಾಲಾ ಕೂಡ ಬಂದಿದ್ದರು ಎಂದು ಹೇಳಿದ ಶಿವಕುಮಾರ್, ಖರ್ಗೆ ಸಾಹೇಬರು ಜಡ್ಜ್ ಸ್ಥಾನದಲ್ಲಿದ್ದಾರೆ, ತಾವು ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ ಎಂದರು.