ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಸಂದಿವೆ ಎಂದ ಶಿವಕುಮಾರ್, ದೇಶದ ಬೇರೆ ಯಾವುದೇ ರಾಜ್ಯಕ್ಕೆ ತನ್ನದೇ ಆದ ಧ್ವಜವಾಗಲೀ, ನಾಡಗೀತೆಯಾಗಲೀ ಇಲ್ಲ; ಆದರೆ ಕರ್ನಾಟಕಕ್ಕೆ ತನ್ನ ಧ್ವಜವಿದೆ ಮತ್ತು ರಾಷ್ಟ್ರಕವಿ ಕುವೆಂಪು ಅವರು ಬರೆದ ಸರ್ವಜನಾಂಗದ ಶಾಂತಿಯ ತೋಟ.....ಗೀತೆಯಿದೆ ಅಂತ ಹೇಳಿದರು.