ಸೋಲು ಖಚಿತ ಅಂತ ಗೊತ್ತಾಗಿ ರಾಘವೇಂದ್ರ, ಈಶ್ವರಪ್ಪನವರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಅಂತ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ, ಜನರಿಗೆ ಮನಸ್ಸಲ್ಲಿ ತನ್ನ ಚಿಹ್ನೆ ಅಚ್ಚು ಹಾಕಿದೆ ಎಂದು ಈಶ್ವರಪ್ಪ ಹೇಳಿದರು.