ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಎಕ್ಸಿಟ್ ಪೋಲ್​ಗಳ ಸಮೀಕ್ಷೆ ಹಾಗಿರಲಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲೋದು ಎಂದು ಕುಮಾರಸ್ವಾಮಿ ಹೇಳಿದರು. ಹದಿನೈದು ದಿನಗಳ ಕಾಲ ತಾನು ಕ್ಷೇತ್ರದಲ್ಲಿ ಪ್ರಚಾರ ಮಾಡಿರುವುದರಿಂದ ಫಲಿತಾಂಶ ಏನಾಗಲಿದೆ ಅಂತ ಖಚಿತವಾಗಿ ಹೇಳಬಲ್ಲೆ ಎಂದು ಅವರು ಹೇಳಿದರು.