ಶಿವಮೊಗ್ಗ ರಾಗಿಗುಡ್ಡ ಪ್ರದೇಶದ 8ನೇ ಕ್ರಾಸ್ ನಲ್ಲಿರುವ ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿ ಬಾಗಿಲು ಗ್ಲಾಸ್ ಗಳು ಚೂರುಚೂರಾಗಿವೆ. ಏರಿಯಾದ ನಿವಾಸಿಗಳು ಭಯಭೀತರಾಗಿದ್ದು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಹೊರಗಡೆ ಬರಲು ಹೆದರುತ್ತಿದ್ದಾರೆ.