ಫೋನ್ ಬಿಸಾಡಿದ ಶಾಸಕ ಚನ್ನಬಸಪ್ಪ

ಚನ್ನಬಸಪ್ಪರನ್ನು ಸಮಾಧಾನಪಡಿಸಿ ಮಾತಾಡುವ ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಮತ್ತು ತೀರ್ಥಹಳ್ಳಿಯಲ್ಲಿ ಗೋ ತ್ಯಾಜ್ಯ ಪತ್ತೆಯಾಗಿದೆ, ತಾವು ಗೃಹ ಸಚಿವರಾಗಿದ್ದಾಗಲೂ ಗೋಹತ್ಯೆ ಅಕ್ರಮವಾಗಿ ನಡೆಯುತ್ತಿತ್ತು, ಪೊಲೀಸರು ಹೆಚ್ಚಿನ ಎಚ್ಚರವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಇವರೆಲ್ಲ ಮಾತಾಡುವಾಗ ಒಮ್ಮೆಯೂ ಸಚಿವ ಮಧು ಬಂಗಾರಪ್ಪ ಮುಖ ಕಾಣಿಸುವುದಿಲ್ಲ.