ಸಿಎಂ ಸಿದ್ದರಾಮಯ್ಯ ಜೊತೆ ನಿರಂಜನ್ ಮಾತು

ದ್ದರಾಮಯ್ಯ ಜೊತೆ ಮಾತಾಡಿದ ನಿರಂಜನ್, ನೇಹಾ ಕೊಲೆ ಪ್ರಕರಣನ್ನು ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಮತ್ತು ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸುವ ನಿರ್ಣಯವನ್ನು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು. ಅವರು ತಮ್ಮೊಂದಿಗೆ ಮಾತಾಡಿದ್ದಕ್ಕೂ ನಿರಂಜನ ಧನ್ಯವಾದ ಸಲ್ಲಿಸಿದರು. ನಿರಂಜನ್ ಫೋನಿನ ಸ್ಪೀಕರ್ ಆನ್ ಮಾಡಿದ್ದು ನಿಜವಾದರೂ ಆ ಕಡೆಯಿಂದ ಮುಖ್ಯಮಂತ್ರಿಯವರು ಮಾತಾಡಿದ್ದು ಸರಿಯಾಗಿ ಕೇಳಿಸುವುದಿಲ್ಲ,