ಅವರು ಹೇಳಿದ್ದು ವೈಯಕ್ತಿಕ ಅಂತ ಹೇಳಿ ಬಿಜೆಪಿ ನಾಯಕರು ಅಂತರ ಕಾಯ್ದುಕೊಳ್ಳುವುದರಲ್ಲಿ ಅರ್ಥವಿಲ್ಲ, ಅವರ ಮುಂದೆ ಎರಡು ಆಪ್ಶನ್ ಗಳಿವೆ-ಒಂದೋ ಹೆಗಡೆಯವರನ್ನು ಪಕ್ಷದಿಂದ ಹೊರಹಾಕಬೇಕು ಇಲ್ಲವೇ ಅವರ ಮಾತುಗಳ ಮೇಲೆ ಕಡಿವಾಣ ಹೇರಬೇಕು ಎಂದು ಪರಮೇಶ್ವರ್ ಹೇಳಿದರು.