ಆದರೆ ಹೌಸಿಂಗ್ ಬೋರ್ಡ್ ಅಧ್ಯಕ್ಷನ ತಾನು ತಿರಸ್ಕರಿಸುವುದಾಗಿ ಹೇಳಿದ ಗೌಡರು ತನ್ನನ್ನು ಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕಾದರೆ ಶ್ರೇಯಸ್ ಪಟೇಲ್ ರನ್ನು ಪ್ರಚಂಡ ಬಹಮತದಿಂದ ಗೆಲ್ಲಿಸಬೇಕು, ಗೆಲ್ಲಿಸಿದರೆ ತಾನು ಖಂಡಿತ ಮಂತ್ರಿ ಆಗುವೆ ಮತ್ತು ಮುಂದಿನ ನಾಲ್ಕು ವರ್ಷಗಳ ಕಾಲ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಹೇಳಿದರು.