ಇಂಥ ಸಮಸ್ಯೆಗಳನ್ನು ನೋಡಿಕೊಳ್ಳಲು ಪೊಲೀಸ್ ವ್ಯವಸ್ಥೆ ಮತ್ತು ಕಾನೂನುಗಳಿವೆ ಎಂದು ಹೇಳಿದ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭಾ ಉಪ-ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಆದರೂ ಸ್ಪರ್ಧಿಸಲಿ ಇಲ್ಲವೇ ತಮ್ಮೊಂದಿಗೆ ಇನ್ನೂ ನಾಲ್ವರನ್ನು ಸೇರಿಸಿಕೊಂಡು ಕಣಕ್ಕಿಳಿಯಲಿ, ಅದು ತಮ್ಮ ಪಕ್ಷಕ್ಕೆ ಸಂಬಂಧಪಡದ ವಿಷಯ ಎಂದರು.