ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು ಮಾತ್ರವಲ್ಲ ಬೆಳಗಾವಿ ಕ್ಷೇತ್ರದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಬೆಳಗಾವಿ ತಮ್ಮ ಕರ್ಮಭೂಮಿ ಎಂದು ಹೇಳುವ ಅವರಿಗೆ ನಾಚಿಕೆಯಾಗಬೇಕು, ಬೆಳಗಾವಿ ಜಿಲ್ಲೆಗೆ ಅವರು ನೀಡಿರುವ ಕೊಡುಗೆದಾದರೂ ಏನು? ಎಂದು ಲಕ್ಷ್ಮಿ ಕೇಳಿದರು.