ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗಿಯಾಗಿದ್ದ ಕಾರಣ ಸರ್ವಜ್ಞ ನಗರಕ್ಕೆ ಬರುವುದು ತಡವಾಯಿತು, ಅದಕ್ಕಾಗಿ ಕ್ಷಮೆಯಾಚಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ.