ಹಿಂದಿನ ಸರ್ಕಾರ ಸಿಬಿಐ ತನಿಖೆಗೆ ಆದೇಶ ನೀಡುವ ಮೊದಲು ವಿಷಯವನ್ನು ವಿಧಾನಸಭಾಧ್ಯಕ್ಷರ ಗಮನಕ್ಕೆ ತಂದು ಅಥವಾ ಅವರ ಒಪ್ಪಿಗೆ ಪಡೆದು ಮುಂದುವರಿದ್ದರೆ ಪ್ರೋಸಿಜರಲ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎನ್ನುವ ಗೃಹ ಸಚಿವ ಪರಮೇಶ್ವರ್ ತಮ್ಮ ಸರ್ಕಾರವ ಮೆರಿಟ್ ಆಫ್ ದಿ ಕೇಸ್ ಬಗ್ಗೆ ತಕಾರಾರು ಎತ್ತಿಲ್ಲ ಎನ್ನುತ್ತಾರೆ.