ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪೊಲೀಸರ ವಿರುದ್ಧ ಮಾತಾಡಿದ್ದು ತಪ್ಪು ಅಂತ ಹೇಳುವ ವಿಜಯೇಂದ್ರ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದಕ್ಕೆ ಆವೇಶಗೊಂಡು ಅವರು ಹಾಗೆ ಮಾತಾಡಿರುತ್ತಾರೆ, ಅದರೆ ಇದನ್ನೇ ನೆಪವಾಗಿಸಿಕೊಂಡು ಪೊಲೀಸರು ಹರೀಶ್ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದರು.