ಬಂಡೀಪುರದಲ್ಲಿ ರಾತ್ರಿ ಸಂಚಾರ ಆರಂಭಿಸುವ ಬಗ್ಗೆ ವಯನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಕ್ಕೆ ಪರಿಸರವಾದಿಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಏತನ್ಮಧ್ಯೆ ಡಿಕೆ ಶಿವಕುಮಾರ್ ಆ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ. ವಯನಾಡಿನ ಪಡಿಂಜರೆತಾರಾದಲ್ಲಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯ ವಿಡಿಯೋ ಇಲ್ಲಿದೆ.