ಎನ್ ಚಲುವರಾಯಸ್ವಾಮಿ, ಸಚಿವ

ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾವೇರಿ ನೀರಿಗಾಗಿ ಸಾಕಷ್ಟು ಹೋರಾಡಿದ್ದಾರೆ, ಹಾಗಾಗಿ ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಾ ಬಂದಿದ್ದಾರೆ, ಅವರ ವೈಯಕ್ತಿಕ ಐಡೆಂಟಿಟಿ ಏನೂ ಇಲ್ಲ ಎಂದು ಚಲುವರಾಯಸ್ವಾಮಿ ತಿವಿದರು.