ತಾನು ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಅಂತ ಅವರಿಗೆ ಗೊತ್ತಿರಲಿ, ಈ ಪ್ರಕರಣವನ್ನು ಇಡೀ ರಾಜ್ಯ ನೋಡುತ್ತಿದೆ, ಅವರು ಹಗುರವಾದ ಹೇಳಿಕೆಗಳನ್ನು ನೀಡಿದರೆ ತನ್ನ ಮನೆತನದ ಗೌರವ ಏನಾಗಬೇಕು? ರಾಜ್ಯದ ಜನ ಅವರ ಮೇಲೆ ಪ್ರೀತಿ ವಿಶ್ವಾಸವಿಟ್ಟು 135 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ, ಅವರು ತನ್ನ ಕುಟುಂಬ ಅನುಭವಿಸುತ್ತಿರುವ ನೋವನ್ನು ಅರ್ಥಮಾಡಿಕೊಳ್ಳಲಿ ಎಂದು ನಿರಂಜನ ಹೇಳಿದರು.