ಕಾವೇರಿ ನೀರಿನ ವಿಚಾರವಾಗಿ ಇಂದು ಬೆಂಗಳೂರು ಬಂದ್ಗೆ ಕರೆ ಹಿನ್ನೆಲೆ. ವಿವಿಧ ಸಂಘಟನೆಗಳಿಂದ ಇಂದು ಬೆಂಗಳೂರು ಬಂದ್ಗೆ ಕರೆ. ಬೆಂಗಳೂರು ನಗರದಲ್ಲಿ ಬಲವಂತದ ಬಂದ್ಗೆ ಅವಕಾಶವಿಲ್ಲ. ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ. ಬೆಂಗಳೂರಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ.