ತಮ್ಮಲ್ಲಿರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜನರಿಗೆ ನೀಡಿರುವ ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಮತ್ತು ಸವಾಲು ಸರ್ಕಾರದ ಮುಂದಿದೆ ಎಂದ ಪರಮೇಶ್ವರ್ ಹೇಳಿದರು.