ದಿನೇಶ್ ಗುಂಡೂರಾವ್, ಸಚಿವ

ಅವರ ಬಗ್ಗೆ ಈಗಾಗಲೇ ಹೈ ಕಮಾಂಡ್ ಗೆ ದೂರು ಹೋಗಿದೆ ಮತ್ತು ವರಿಷ್ಠರು ಹಾಗೆ ಮಾತಾಡದಂತೆ ತಾಕೀತು ಕೂಡ ಮಾಡಿದೆ ಅಂತ ಸಚಿವ ಹೇಳಿದರು. ಯಾಕೆ ಹರಿಪ್ರಸಾದ್ ಅವರಿಗೆ ಆ ಪರಿ ಅಸಮಾಧಾನ ಅಂತ ಮಾಧ್ಯಮದವರು ಕೇಳಿದರೆ, ಅದನ್ನು ಅವರಿಂದಲೇ ತಿಳಿದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.