ಚಾಮರಾಜನಗರದಲ್ಲಿ ಬಿವೈ ವಿಜಯೇಂದ್ರ

ಶಿವಮೊಗ್ಗದಲ್ಲಿ ಬಿಜೆಪಿ ಎರಡು ಅಂಶಗಳ ಆಧಾರದ ಮೇಲೆ ಮತ ಯಾಚಿಸುತ್ತಿದೆ, ಮೊದಲಮನೆಯದ್ದು ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಮಾಡಿರುವ ಸಾಧನೆ ಮತ್ತು ಅವರ ಜನಪ್ರಿಯತೆ ಹಾಗೂ ಅಲ್ಲಿನ ಕ್ರಿಯಾಶೀಲ ಸಂಸದ ರಾಘವೇಂದ್ರ ಮಾಡಿರುವ ಅಭಿವೃದ್ಧಿ ಕೆಲಸಗಳು ಎಂದು ಹೇಳಿದರು.