ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಹಿಂದೆ ಕೆಲವರು ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದಾಗ ಅವರನ್ನು ಮಟ್ಟ ಹಾಕಿದ್ದರೆ ಇಂಥ ಘಟನೆಗಳು ಮರುಕಳಿಸುತ್ತಿರಲಿಲ್ಲ, ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರು ತಾಕೀತು ಮಾಡಿದ ಮೇಲೆ ಕೆಲ ಕಾಂಗ್ರೆಸ್ ನಾಯಕರಿಗೆ ಬುದ್ಧಿ ಬಂದಂತೆ ಕಾಣುತ್ತಿದೆ ಎಂದು ಹೇಳಿದರು.