ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುನಾಥಗೌಡರ ತೀರ್ಥಹಳ್ಳಿ ಮನೆಯ ಮೇಲೂ ಈಡಿ ಅಧಿಕಾರಿಗಳ ದಾಳಿ ನಡೆದಿದೆ. ಜಿಲ್ಲೆ ಯಾವುದೇ ಆಗಿರಲಿ, ಅಲ್ಲಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಿತಿವಂತರಾಗಿರುತ್ತಾರೆ.