ಶತಮಾನಗಳ ತ್ಯಾಗದ ಪ್ರತಿಫಲ; ರಾಮ ಮಂದಿರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಕುರಿತು ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಅಭಿನಂದಿಸಿದ್ದಾರೆ. ತಮ್ಮ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಈ ದೇವಾಲಯವನ್ನು ‘ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ನಿರ್ಮಿಸಲಾಗಿದೆ’ ಎಂದು ಹೇಳಿದ್ದಾರೆ.