ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸ್ಥಾನದಿಂದ ಕೆಳಗಿಳಿಸಿದರೆ, ಆ ಹುದ್ದೆ ಗಾಗಿ ಡಿಸಿಎಂ ಡಿಕೆ ಶಿವಕುಮಾರ್, ಹಿರಿಯ ಸಚಿವರಾದ ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ್ ಮತ್ತು ಜಮೀರ್ ಅಹ್ಮದ್ ಮೊದಲಾದವರ ನಡುವೆ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆ ಎಂದು ಅಶೋಕ ಹೇಳಿದರು.