ಯಾರನ್ನೂ ಉಳಿಸುವ ಉರುಳಿಸುವ ಕೆಲಸ ಸರ್ಕಾರ ಮಾಡಿಲ್ಲ, ಜನಸಾಮಾನ್ಯರ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಕ್ಯಾಬಿನೆಟ್ ಒಪ್ಪಿಗೆ ಪಡೆದು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ, ಯಾವಾಗ ಏನು ಮಾಡಬೇಕು ಅನ್ನೋದು ನಮಗೆ ಬಿಟ್ಟಿದ್ದು, ಬೇರೆಯವರ ಟೀಕೆ ಟಿಪ್ಪಣಿಗಳನ್ನು ಕೇಳಿಕೊಂಡು ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯ ನಮಗಿಲ್ಲ ಎಂದು ಶಿವಕುಮಾರ್ ಹೇಳಿದರು.