ಡಿಕೆ ಶಿವಕುಮಾರ್, ಡಿಸಿಎಂ

ತನಗೆ ಸೌಗಂದಧಿಕ ರಾಜ ಪುಷ್ಪದ ಅಲರ್ಜಿ ಇದೆ, ಆ ಹೂವಿರುವ ಹಾರವನ್ನು ಹಾಕಲೇಕೂಡದು ಅಂತ ಸ್ಪಷ್ಟಪಡಿಸಿದ್ದೇನೆ ಎಂದ ಅವರು, ಇಂಥ ಪ್ರಶ್ನೆಗಳನ್ನು ಎಲ್ಲಿಂದ ಹೆಕ್ಕಿ ತರುತ್ತೀರಿ? ಕೆಲಸಗಳ ಬಗ್ಗೆ, ಹೊಟ್ಟೆಪಾಡಿನ ಬಗ್ಗೆ ಪ್ರಶ್ನೆ ಕೇಳಿ ಅಂತ ತಾಕೀತು ಮಾಡಿದರು.