ಶ್ರವಣಬೆಳಗೊಳ ಜೆಡಿಎಸ್ ಶಾಸಕ ಸಿಎನ್ ಬಾಲಕೃಷ್ಣ

ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿಯವರು ಮುಚ್ಚಿಹೋಗಿರುವ ಮತ್ತು ರೋಗಗ್ರಸ್ತ ಅನೇಕ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ, ಎರಡು ಬಾರಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅವರು ರೈತರ ಪರ ಮತ್ತು ಜನಪರ ಕಾರ್ಯಕ್ರಮಗಳನ್ನು ನೀಡಿದರು ಎಂದು ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಹೇಳಿದರು.