ಪವಿತ್ರ ಕ್ಷೇತ್ರವಾಗಿರುವ ಶಬರಿಮಲೆಗೆ ಯಾತ್ರೆ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುವ ಸಂಕಲ್ಪವನ್ನು ಪ್ರತಿವರ್ಷ ಲಕ್ಷಾಂತರ ಹಿಂದೂಗಳು ಮಾಡಿಕೊಳ್ಳುತ್ತಾರೆ. ಪ್ರತಾಪ್ ಸಿಂಹ ಕಳೆದ ವರ್ಷ ಅಥವಾ ಇದಕ್ಕೆ ಮೊದಲು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳಿದ್ದರೋ ಇಲ್ಲವೋ ಗೊತ್ತಿಲ್ಲ.