ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ

ನನ್ನ ಮಗ ಸತ್ತಿದ್ದು ಹೊರದೇಶದಲ್ಲಿ, ನಾನೇ ಹೋಗಿ ಮೃತದೇಹವನ್ನು ತೆಗೆದುಕೊಂಡು ಬಂದೆ, ಪ್ರಧಾನಿಯವರ ಸಹಾಯ ಕೇಳುವ ಸಂದರ್ಭವಾದರೂ ಯಾಕೆ ಉದ್ಭವಿಸುಸುತ್ತದೆ ಎಂದ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳುತ್ತಿರುವುದೆಲ್ಲ ಸುಳ್ಳು ಎಂದರು.