ರಾಜ್ಯಪಾಲರು, ಮುಖ್ಯಮಂತ್ರಿ, ಶಿವಕುಮಾರ್ ಹಾಗೂ ಇನ್ನಿತರ ಸಚಿವರರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಹೋಗುವುದು ತೀರ್ಮಾನವಾಗಿತ್ತು. ಆದರೆ, ಪ್ರಧಾನ ಮಂತ್ರಿಗಳ ಕಚೇರಿಯಿಂದ ಯಾರೂ ಬರೋದು ಬೇಡ ಅಂತ ಸಂದೇಶ ಬಂದಾಗ, ಅದನ್ನು ಲಿಖಿತ ರೂಪದಲ್ಲಿ ನೀಡಲು ರಾಜ್ಯಸರ್ಕಾರ ಕೋರಿದ ಬಳಿಕ ಅಲ್ಲಿಂದ ಪತ್ರವೂ ಬಂದಿದೆ ಮತ್ತು ಅದರ ಸ್ಕ್ರೀನ್ ಶಾಟ್ ತಮ್ಮ ಮೊಬೈಲ್ ನಲ್ಲಿದೆ ಎಂದು ಶಿವಕುಮಾರ್ ಹೇಳಿದರು.