ವಕ್ಫ್ ಭೂಮಿಗಳ ವಿವಾದಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಹೋರಾಡಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಮೂರು ತಂಡಗಳನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಚಿಸಿದ್ದಾರೆ, ತಂಡಗಳು ರಾಜ್ಯಾದ್ಯಂತ ಹೋರಾಟ ನಡೆಸಿ ವರದಿಯನ್ನು ಸಲ್ಲಿಸಲಿವೆ ಎಂದು ಯಡಿಯೂರಪ್ಪ ಹೇಳಿದರು.