ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯ ಬಿಜೆಪಿಯ ಉದ್ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವುದಾಗಿದ್ದು ಆ ಕಾರ್ಯದಲ್ಲಿ ಕೈ ಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅತಿಹೆಚ್ಚು ಸ್ಥಾನಗಳನ್ನು ಗೆದ್ದಿಕೊಡುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ರಮೇಶ್ ಜಾರಕಿಹೊಳಿ ನೀಡಿರುವರೆಂದು ವಿಜಯೇಂದ್ರ ಹೇಳಿದರು.