ನಂಜನಗೂಡಿನ ಶ್ರೀಕಂಠೇಶ್ವರ ಹುಂಡಿಯಲ್ಲಿ 1.72 ಕೋಟಿ ಹಣ ಸಂಗ್ರಹ
ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿದೆ. ನಂಜನಗೂಡು ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ಇಂದು (ಮೇ 15) ಶ್ರೀಕಂಠೇಶ್ವರ ದೇಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೊಬ್ಬರಿ 1.72 ಕೋಟಿ ಹಣ ಸಂಗ್ರಹವಾಗಿದೆ.