ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಲ್ಲಿ ಎತ್ತು ಖರೀದಿಸಿದ್ದಾರೆ. ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ.