ಹೆರಿಗೆಗೆ ಅಂತ ಸರ್ಕಾರೀ ಆಸ್ಪತ್ರೆಗಳಿಗೆ ಹೋಗಲು ಮಹಿಳೆಯರು ಭಯಪಡುತ್ತಿರುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ ಅದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶಗಳನ್ನು ಮಾಡಿಕೊಂಡು ತಿರುಗಾಡುತ್ತಿದ್ದಾರೆ, ಬಳ್ಳಾರಿ ಸಮಾವೇಶದಲ್ಲಿ ಅವರು ಪಾಲ್ಗೊಂಡರು, ಅದರೆ ಬಾಣಂತಿಯರು ಸಾಯತ್ತಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲು ಅವರಲ್ಲಿ ಸಮಯವಿರಲಿಲ್ಲ ಎಂದು ಅಶೋಕ ಹೇಳಿದರು.