ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಮೂಲಕ ಕರ್ನಾಟಕ ಸರ್ಕಾರ ಪ್ರತಿವರ್ಷ ₹ 56,000 ಕೋಟಿಗಳನ್ನು ಬಡವರಿಗೆ ಹಂಚುತ್ತಿದೆ, ಖಜಾನೆ ಖಾಲಿಯಾಗಿದೆ ಎಂದು ಹೇಳುವ ಬಿಜೆಪಿ ನಾಯಕರು ತಮ್ಮ ಆಡಳಿತ ಇರುವ ರಾಜ್ಯಗಳಲ್ಲಿ ಯಾಕೆ ಬಡವರಿಗೆ ಸಹಾಯವಾಗುವ ಯೋಜನೆಗಳನ್ನು ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.