ಹೆಚ್ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಯಾರಾದರೂ ವನ್ಯಜೀವಿಗಳ ದಾಳಿಗೆ ಬಲಿಯಾದರೆ ರಾಜ್ಯ ಸರ್ಕಾರ 25,000, 50,000, ಗರಿಷ್ಠ ರೂ. 5 ಲಕ್ಷದವರೆಗೆ ಪರಿಹಾರ ನೀಡುತ್ತದೆ. ಮಾನವೀಯತೆಯ ಹೆಸರಲ್ಲಿ ಮತ್ತು 5 ಗ್ಯಾರಂಟಿಗಳ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.