ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅಮಾಯಕ ಲಿಂಗಾಯತರ ಮೇಲೆ ದೌರ್ಜನ್ಯ ಮೆರೆದ ಸರ್ಕಾರ ಪ್ರಾಯಶಃ ತಮ್ಮನ್ನು ಟಾರ್ಗೆಟ್ ಮಾಡಿತ್ತೇನೋ ಗೊತ್ತಿಲ್ಲ, ತನ್ನ ಮೇಲೆ ಲಾಠಿ ಪ್ರಹಾರವಾಗಿಲ್ಲ, ತನಗೇನಾದರೂ ಏಟು ಬಿದ್ದಿದ್ದರೆ ಇಡೀ ರಾಜ್ಯ ಹೊತ್ತಿ ಉರಿಯುತಿತ್ತು, ಆದರೆ ತಮ್ಮ ಜೊತೆ ಪ್ರತಿಭಟನಾಕಾರರು ತಮ್ಮನ್ನು ಒಳಗಡೆ ಎಳೆದುಕೊಂಡರು, ಎಂದು ಸ್ವಾಮೀಜಿ ಹೇಳಿದರು.