ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಡೆಸಿರುವ ಹೋರಾಟ, ಇಡೀ ದೇಶಕ್ಕೆ ಮಾದರಿಯಾಗಿದೆ, ಅವರು 10 ಜಿಲ್ಲೆಗಳಲ್ಲಿ ಹೋರಾಟ ನಡೆಸಿ ನೀಡಿರುವ ವರದಿಯು ತಮ್ಮ ಅಧ್ಯಯನ ಮತ್ತು ವಕ್ಫ್ ಕಾಯ್ದೆಗೆ ತಿದ್ದುಪಡಿಗಳನ್ನು ತರಲು ಬಹಳಷ್ಟು ನೆರವಾಗಲಿದೆ ಎಂದು ಜೆಪಿಸಿ ಚೇರ್ಮನ್ ಜಗದಂಬಿಕಾ ಪಾಲ್ ಹೇಳಿದ್ದಾರೆ ಎಂದು ಕುಮಾರ ಬಂಗಾರಪ್ಪ ತಿಳಿಸಿದರು.