ಕೊನೆಗೂ ಮಂಗಳೂರಿಗೆ ವರುಣನ ಸಿಂಚನವಾಗಿದ್ದು, ಸಂಜೆ ವೇಳೆಗೆ ನಗರದಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗರು ತುಸು ನಿರಾಳರಾಗುವಂತಾಗಿದೆ.